
ದೆಹಲಿ (ಆ. 07): ಕೊರೋನಾ ಸಂಕಟ ಮುಗಿದ ನಂತರ ಎಐಸಿಸಿ ಸಮಾವೇಶ ಮಾಡಿ ರಾಹುಲ್ ಗಾಂಧಿಗೆ ಮತ್ತೊಮ್ಮೆ ರಾಷ್ಟ್ರೀಯ ಅಧ್ಯಕ್ಷ ಪಟ್ಟಕಟ್ಟಿಪ್ರಿಯಾಂಕಾ ಗಾಂಧಿಗೆ 2022 ರ ಉತ್ತರ ಪ್ರದೇಶ ಚುನಾವಣೆಯ ಹೊಣೆಗಾರಿಕೆ ಕೊಡಲಿದ್ದಾರೆ ಸೋನಿಯಾ ಗಾಂಧಿ ಎಂಬ ಮಾತು ಕೇಳಿಬರುತ್ತಿದೆ.
ಕಾಂಗ್ರೆಸ್ನಲ್ಲಿ ಚಪ್ಪಾಳೆಗೆ ಗಾಂಧಿ ಕುಟುಂಬದವರೇ ಆಗಬೇಕು, ಬೈಗುಳಕ್ಕೆ ಮಾತ್ರ ಬೇರೆಯವರು..!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆರೂವರೆ ಪ್ರತಿಶತ ವೋಟು ಮತ್ತು 7 ಸೀಟು ಗೆದ್ದಿದ್ದ ಕಾಂಗ್ರೆಸ್ಗೆ ಮುಂದಿನ ಚುನಾವಣೆಯಲ್ಲಿ ತಾನೇ ಗೆಲ್ಲಲು ಆಗದಿದ್ದರೆ ಪರವಾಗಿಲ್ಲ, ಆದರೆ ಯೋಗಿ ಗೆಲ್ಲಬಾರದು ಎಂಬ ಯೋಚನೆಯಿದೆ. ರಾಜಕೀಯದಲ್ಲಿ ಬರೀ ಯೋಚನೆ ಇದ್ದರೆ ಸಾಲದು, ಪರಿಶ್ರಮ ಮತ್ತು ನಸೀಬು ಕೂಡ ಬೇಕು. 2022ರಲ್ಲಿ ಪ್ರಿಯಾಂಕಾ ಕ್ಲಿಕ್ ಆದರೆ ಸರಿ, ಇಲ್ಲವಾದರೆ ಕಾಂಗ್ರೆಸ್ಸನ್ನು ಉಳಿಸಿಕೊಳ್ಳೋದು ಕಷ್ಟಎನಿಸುತ್ತದೆ.
- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ
ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ