ಮದುವೆ ಬಿಟ್ಟು ಕಕ್ಷಿದಾರನ ಜಾಮೀನಿಗೆ ವಕೀಲ ನೆರವು!

Published : Nov 02, 2020, 01:47 PM IST
ಮದುವೆ ಬಿಟ್ಟು ಕಕ್ಷಿದಾರನ ಜಾಮೀನಿಗೆ ವಕೀಲ ನೆರವು!

ಸಾರಾಂಶ

ಮದ್ವೆ ದಿನವೂ ಕೋರ್ಟ್‌ ಕಲಾಪದಲ್ಲಿ ಭಾಗಿಯಾಗಿ ಸದ್ದು| ಮದುವೆ ಬಿಟ್ಟು ಕಕ್ಷಿದಾರನ ಜಾಮೀನಿಗೆ ವಕೀಲ ನೆರವು ಪಂಜಾಬ್‌ ಮತ್ತು ಹರಾರ‍ಯಣ ಹೈಕೋರ್ಟ್‌ ವಕೀಲ ಲುಪಿಲ್‌ ಗುಪ್ತಾ

ಹರ್ಯಾಣ(ನ.02): ಮದ್ವೆ ಅಂದ್ಮೇಲೆ ಮಂತ್ರ ಮತ್ತು ವಾದ್ಯಗೋಷ್ಠಿ ಇದ್ದೇ ಇರುತ್ತೆ. ಅಲ್ಲದೆ, ಇದೇ ಮುಹೂರ್ಥಕ್ಕೆ ತಾಳಿಯಾಗಬೇಕು ಎಂಬ ಅಲಿಖಿತ ನಿಯಮವೂ ಪಾಲನೆಯಾಗ್ಲೇಬೇಕು.

ಆದ್ರೆ, ಇದ್ಯಾವುದನ್ನೂ ಲೆಕ್ಕಿಸದ ಪಂಜಾಬ್‌ ಮತ್ತು ಹರಾರ‍ಯಣ ಹೈಕೋರ್ಟ್‌ ವಕೀಲ ಲುಪಿಲ್‌ ಗುಪ್ತಾ(27) ಮಾತ್ರ ಮದ್ವೆ ದಿನವೂ ಕೋರ್ಟ್‌ ಕಲಾಪದಲ್ಲಿ ಭಾಗಿಯಾಗಿ ಸದ್ದು ಮಾಡಿದ್ದಾರೆ.

ಹೌದು, ಮದ್ವೆ ದಿನವೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಕಲಾಪದಲ್ಲಿ ಭಾಗಿಯಾದ ಗುಪ್ತಾ ಅವರು ತಮ್ಮ ಕಕ್ಷಿದಾರನಿಗೆ ನಿರೀಕ್ಷಣಾ ಜಾಮೀನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವೇಳೆ ಮದ್ವೆ ಶಾಸ್ತ್ರ ನೆರವೇರಿಸಲು ವರ ಮತ್ತು ವಧುವಿನ ಕುಟುಂಬಸ್ಥರು ಅನ್ಯ ದಾರಿಯಿಲ್ಲದೆ ಕಾದು ಕುಳಿತ್ತಿದ್ದರಂತೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್