ಅತೀ ದೊಡ್ಡ ತಪ್ಪು ಮಾಡಿದ ಚೀನಾ, ಒಗ್ಗಟ್ಟಾಗಿ ಹೋರಾಡಲು ಸಂಸದ ರಾಜೀವ್ ಚಂದ್ರಶೇಖರ್ ಕರೆ!

By Suvarna NewsFirst Published Jun 16, 2020, 3:57 PM IST
Highlights

ಲಡಾಖ್ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಕೈಕೈ ಮಿಲಾಯಿಸಿದ ಚೀನಾ, ಪ್ರತಿ ದಿನ ಒಂದಲ್ಲಾ ಒಂದು ತಕರಾರು ತೆಗೆಯುತ್ತಿತ್ತು. ಹಲವು ಸುತ್ತಿನ ಮಾತುಕತೆ ವಿಫಲವಾಗಿತ್ತು. ಇದರ ಬೆನ್ನಲ್ಲೇ ಚೀನಾ ಏಕಾಏಕಿ ದಾಳಿಗೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೀಗ ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ರಾಜೀವ್ ಚಂದ್ರಶೇಖರ್, ಭಾರತೀಯರಿಗೆ ಮಹತ್ವದ ಸೂಚನೆ ನೀಡಿದ್ದಾರೆ.

click me!