
ನವದೆಹಲಿ[ಜ.14]: ಜ.29ರಂದು ವಿಜಯ್ ಚೌಕ್ನಲ್ಲಿ ನಡೆಯಲಿರುವ ಬೀಟಿಂಗ್ ರೀಟ್ರೀಟ್ (ಗಣರಾಜ್ಯೋತ್ಸವಕ್ಕೆ ಆಗಮಿಸಿದ ಸೇನಾ ಪಡೆಗಳಿಗೆ ಬೀಳ್ಕೊಡುಗೆ) ಸಮಾರಂಭವನ್ನು ಈ ಬಾರಿ ‘ವಂದೇ ಮಾತರಂ’ ಗೀತೆಯೊಂದಿಗೆ ಮುಕ್ತಾಯಗೊಳಿಸುವ ಸಾಧ್ಯತೆ ಇದೆ.
#WelcomeHomeAbhinandan ತಾಯ್ನೆಲಕ್ಕೆ ಮರಳಿದ ವೀರಪುತ್ರ
ಸಾಮಾನ್ಯವಾಗಿ ಮಹಾತ್ಮ ಗಾಂಧೀಜಿಗೆ ಇಷ್ಟವಾದ ‘ಅಬೈಟ್ ವಿತ್ ಮಿ’ ಎಂಬ ಇಂಗ್ಲಿಷ್ ಹಾಡಿನೊಂದಿಗೆ ಸಾಂಪ್ರದಾಯಿಕ ಕಾರ್ಯಕ್ರಮವನ್ನು ಮುಕ್ತಾಯ ಮಾಡಲಾಗುತ್ತಿತ್ತು. ಕಳೆದ ವರ್ಷದ ಸಮಾರಂಭದಲ್ಲಿ ಕೇವಲ ಪಾಶ್ಚಾತ್ಯ ಸಂಗೀತ ನುಡಿಸಲಾಗಿತ್ತು.
ಹೀಗಾಗಿ ಈ ಬಾರಿ ದೇಶೀಯ ಸೊಗಡು ಮತ್ತು ದೇಶಭಕ್ತಿಯ ಭಾವನೆ ಮೂಡಿಸಲು ಸಮಾರಂಭವನ್ನು ವಂದೇ ಮಾತರಂ ಹಾಡಿನೊಂದಿಗೆ ಮುಕ್ತಾಯ ಮಾಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಭಿನಂದನ್ ಹಸ್ತಾಂತರ ವಿಳಂಬ: ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಭಾರತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ