ಗಣರಾಜ್ಯೋತ್ಸವ ಪರೇಡ್‌: ಉತ್ತರಾಖಂಡ ಸ್ತಬ್ಧಚಿತ್ರಕ್ಕೆ ಮೊದಲ ಬಹುಮಾನ, ಕರ್ನಾಟಕಕ್ಕೆ ಇಲ್ಲ

Published : Jan 31, 2023, 07:11 AM ISTUpdated : Jan 31, 2023, 09:26 AM IST
ಗಣರಾಜ್ಯೋತ್ಸವ ಪರೇಡ್‌: ಉತ್ತರಾಖಂಡ ಸ್ತಬ್ಧಚಿತ್ರಕ್ಕೆ ಮೊದಲ ಬಹುಮಾನ, ಕರ್ನಾಟಕಕ್ಕೆ ಇಲ್ಲ

ಸಾರಾಂಶ

ಜ.26ರಂದು ನವದೆಹಲಿ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ ವೇಳೆ ಪ್ರದರ್ಶನಗೊಂಡ ಸ್ತಬ್ಧಚಿತ್ರಗಳ ಪೈಕಿ ಉತ್ತರಾಖಂಡ, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡಿವೆ.

ನವದೆಹಲಿ: ಜ.26ರಂದು ನವದೆಹಲಿ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ ವೇಳೆ ಪ್ರದರ್ಶನಗೊಂಡ ಸ್ತಬ್ಧಚಿತ್ರಗಳ ಪೈಕಿ ಉತ್ತರಾಖಂಡ, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡಿವೆ. ಉತ್ತರಾಖಂಡ ರಾಜ್ಯವು, ಕಾರ್ಬೆಟ್‌ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರಾಣಿಗಳು ವಿಹರಿಸುವ ದೃಶ್ಯ ಒಳಗೊಂಡ ಸ್ತಬ್ಧಚಿತ್ರ ಪ್ರದರ್ಶಿಸಿತ್ತು. ಇನ್ನು ಗುಜರಾತ್‌ನ ಸ್ತಬ್ಧಚಿತ್ರ ಜನಪ್ರಿಯ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಅತ್ಯುತ್ತಮ ಪಥಸಂಚಲನಕ್ಕಾಗಿ ನೀಡುವ ಪ್ರಶಸ್ತಿಯು ಸೇನೆಯ ಪಂಜಾಬ್‌ ರೆಜಿಮೆಂಟ್‌ಗೆ ಒಲಿದಿದೆ. ಕರ್ನಾಟಕವು ಈ ಬಾರಿ ಸಾಲು ಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿಗೌಡ ಹಾಲಕ್ಕಿ ಅವರನ್ನು ಒಳಗೊಂಡ ನಾರಿಶಕ್ತಿ ಥೀಮ್‌ನ ಸ್ತಬ್ಧಚಿತ್ರ ಕಳುಹಿಸಿಕೊಟ್ಟಿತ್ತು. 

ಗಣ​ರಾ​ಜ್ಯೋ​ತ್ಸ​ವ​ದ ಪರೇ​ಡ್‌ನ ಮೊದಲ ಸಾಲು ಶ್ರಮಜೀವಿಗಳಿಗೆ ಮೀಸಲು
ಗಣತಂತ್ರದ ದಿನ ಕರ್ನಾಟಕ ಸ್ತಬ್ಧ ಚಿತ್ರ ಪ್ರದರ್ಶನ: ನಾರಿಶಕ್ತಿಯನ್ನು ಅಭಿನಂದಿಸಿದ ಜೋಶಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್