ಈ ಬಾರಿ ಶಬರಿಮಲೆ ಯಾತ್ರೆ ಶಾಂತಿಯುತ: 156 ಕೋಟಿ ಆದಾಯ!

Published : Dec 27, 2019, 10:57 AM IST
ಈ ಬಾರಿ ಶಬರಿಮಲೆ ಯಾತ್ರೆ ಶಾಂತಿಯುತ: 156 ಕೋಟಿ ಆದಾಯ!

ಸಾರಾಂಶ

ಈ ಬಾರಿ ಶಬರಿಮಲೆ ಯಾತ್ರೆ ಶಾಂತಿಯುತ: 156 ಕೋಟಿ ಆದಾಯ| ವಾರ್ಷಿಕ ಯಾತ್ರೆಯ 41 ದಿನಗಳ ಮೊದಲ ಚರಣ ಶುಕ್ರವಾರ ಮಂಡಲ ಪೂಜೆಯೊಂದಿಗೆ ಅಂತ್ಯ

ಶಬರಿಮಲೆ[ಡಿ.27]: ಶಬರಿಮಲೆ ಅಯ್ಯಪ್ಪಸ್ವಾಮಿ ವಾರ್ಷಿಕ ಯಾತ್ರೆಯ 41 ದಿನಗಳ ಮೊದಲ ಚರಣ ಶುಕ್ರವಾರ ಮಂಡಲ ಪೂಜೆಯೊಂದಿಗೆ ಅಂತ್ಯಗೊಳ್ಳಲಿದೆ.

ನ.16ರಿಂದ ಶಬರಿಮಲೆ ಯಾತ್ರೆ ಆರಂಭವಾಗಿತ್ತು. ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದ್ದರಿಂದ ಕಳೆದ ವರ್ಷ ಸಂಪ್ರದಾಯ ವಾದಿಗಳಿಂದ ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಶಬರಿಮಲೆಯಲ್ಲಿ ಈ ವರ್ಷ ಯಾವುದೇ ಪ್ರತಿಭಟನೆಗಳು ನಡೆಯದೇ ಯಾತ್ರೆ ಶಾಂತಿಯುತವಾಗಿತ್ತು.

ಶಾಂತಿಯು ವಾತಾವರಣ ನೆಲೆಸಿದ್ದರಿಂದ ಈ ಬಾರಿ ಶಬರಿಮಲೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆಯೂ ಹೆಚ್ಚಳವಾಗಿದ್ದು, ದೇವಾಲಯಕ್ಕೆ 156 ಕೋಟಿ ರು. ಆದಾಯ ಸಂಗ್ರಹವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?