SUV ಕಾರು ಅಪಘಾತ: ಆರು ಯುವಕರ ದುರ್ಮರಣ!

Suvarna News   | Asianet News
Published : Feb 02, 2020, 05:27 PM IST
SUV ಕಾರು ಅಪಘಾತ: ಆರು ಯುವಕರ ದುರ್ಮರಣ!

ಸಾರಾಂಶ

ಯುವಕರಿದ್ದ SUV ಕಾರು ಭೀಕರ ಅಪಘಾತ| ಭೀಕರ ಕಾರು ಅಪಘಾತದಲ್ಲಿ ಆರು ಯುವಕರ ದುರ್ಮರಣ| ಹರಿಯಾಣದ ಕೈತಾಲ್ ಜಿಲ್ಲೆಯ ಪುಂಡ್ರಿ-ಧಂಡ್ ರಸ್ತೆ| 19 ರಿಂದ 25 ವರ್ಷದೊಳಗಿನ ಆರು ಯುವಕರ ದುರ್ಮರಣ|

ಹರಿಯಾಣ(ಫೆ.02): ಹರಿಯಾಣದ ಕೈತಾಲ್ ಜಿಲ್ಲೆಯ ಪುಂಡ್ರಿ-ಧಂಡ್ ರಸ್ತೆಯಲ್ಲಿ ಕಾರೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆರು ಯುವಕರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. 

ಹರಿದ್ವಾರದಿಂದ ಕೈತಾಲ್ ಜಿಲ್ಲೆಯತ್ತ ತೆರಳುತ್ತಿದ್ದ ಆರು ಯುವಕರಿದ್ದ SUV ಕಾರು, ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರ: ನಿಡಗುಂದಿ ಬಳಿ ಲಾರಿಗೆ ಡಿಕ್ಕಿ ಹೊಡೆದ ಶಾಲಾ ಬಸ್

ಮೃತ ಯುವಕರು 19 ರಿಂದ 25 ವರ್ಷದೊಳಗಿನವರಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸದ್ಯ ಯುವಕರಿದ್ದ SUV ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಚ್ಚೇದನ ಪ್ರಕರಣದ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ರಿಲೇಷನ್‌ ಶಿಪ್‌: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತರಾಟೆ
ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್