ಸುಶಾಂತ್‌ ಸಾವಿಗೆ ನ್ಯಾಯ ಕೋರಿ ಸೋದರಿಯಿಂದ ಪ್ರಧಾನಿ ಮೋದಿಗೆ ಪತ್ರ

Published : Aug 02, 2020, 04:36 PM IST
ಸುಶಾಂತ್‌ ಸಾವಿಗೆ ನ್ಯಾಯ ಕೋರಿ ಸೋದರಿಯಿಂದ ಪ್ರಧಾನಿ ಮೋದಿಗೆ ಪತ್ರ

ಸಾರಾಂಶ

 ನಟ ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಹೋದರಿ ಶ್ವೇತಾ ಸಿಂಗ್‌ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದಾರೆ. 

ಮುಂಬೈ (ಆ. 02):  ನಟ ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಹೋದರಿ ಶ್ವೇತಾ ಸಿಂಗ್‌ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಶನಿವಾರ ಪತ್ರ ಬರೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪತ್ರದ ಚಿಕ್ಕ ಟಿಪ್ಪಣಿಯೊಂದನ್ನು ಪೋಸ್ಟ್‌ ಮಾಡಿರುವ ಶ್ವೇತಾ, ‘ನನ್ನ ಸಹೋದರನಿಗೆ ಬಾಲಿವುಡ್‌ನಲ್ಲಿ ಗಾಡ್‌ಫಾದರ್‌ ಇರಲಿಲ್ಲ. ಈಗ ನಮ್ಮ ಸಹಾಯಕ್ಕೆ ಯಾರೂ ಇಲ್ಲ. ನಾವು ಸರಳ ಕುಟುಂಬದಿಂದ ಬಂದಿದ್ದೇವೆ. ಈ ಪ್ರಕರಣವನ್ನು ತಕ್ಷಣವೇ ಪರಿಶೀಲಿಸಿ, ನಿಷ್ಪಕ್ಷಪಾತ ತನಿಖೆ ಹಾಗೂ ಯಾವುದೇ ಸಾಕ್ಷ್ಯಗಳನ್ನು ತಿರುಚದಂತೆ ಖಾತರಿಪಡಿಸಿಕೊಳ್ಳಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಸುಶಾಂತ್ ಖಾತೆಯಿಂದ 15 ಕೋಟಿ ವರ್ಗಾವಣೆ! ಇಡಿಯಿಂದ ಕೇಸ್ ದಾಖಲು

ಇದೇ ವೇಳೆ ಸುಶಾಂತ್‌ ಸಿಂಗ್‌ ತಂದೆ ಬಯಸಿದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!