
ನವದೆಹಲಿ(ಏ.05): ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ಬಳಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಆತಂಕದ ವಾತಾವರಣ ಮನೆ ಮಾಡಿದೆ. ಈಗಾಗಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಹತೋಟಿಗೆ ತೆಗೆದುಕೊಳ್ಳುವ ಯತ್ನ ನಡೆಸುತ್ತಿದ್ದಾರೆ. \
ಅತ್ತ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕಾಗಮಿಸಿ ಶೋಧ ಕಾರ್ಯ ಆರಂಭಿಸಿದೆ.
ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಿದ್ದು, ಇದು ಮೇಲ್ನೋಟಕ್ಕೆ ಬೊಂಬೆ ಎಂದು ತಿಳಿದು ಬಂದಿದೆ.
ಬೊಂಬೆ ಗೆ ಪ್ಲಾಸ್ಟಿಕ್ ನಿಂದ ಸುತ್ತಿಡಲಾಗಿದೆಯಾದರೂ ಅನುಮಾನಾಸ್ಪದವಾಗಿ ಬಿದ್ದಿದ್ದ ಪರಿಣಾಮ ಶೋಧ ಕಾರ್ಯ ನಡೆಸಿ, ಇದನ್ನು ಪರಿಶೀಲನೆಗೆ ತನಿಖಾ ದಳ ಕೊಂಡೊಯ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ