ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು

ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು

Published : May 11, 2026, 01:36 PM IST

ಅಕ್ರಮ ವಲಸೆ ಗಡಿಪಾರು ಸಮಸ್ಯೆ.. ಶುರು ಬಾಂಗ್ಲಾ ಕ್ಯಾತೆ..! ಮುಚ್ಚಿದ ಕೈಗಾರಿಕೆಗಳ ಬಾಗಿಲು ತೆರೆಸುತ್ತಾ ಡಬಲ್ ಇಂಜಿನ್..? ಬಂದೂಕು.. ಬಾಂಬು.. ಹಿಂದೂ ಅಸ್ಮಿತೆ.. ಹಿಂಸಾಚಾರ.. ಸವಾಲುಗಳ ಸಾಗರ..!

ಪಶ್ಚಿಮ ಬಂಗಾಳದಲ್ಲಿ ಹೊಸ ರಾಜಕೀಯ ಅಧ್ಯಾಯ ಶುರುವಾಗಿದೆ. ದಶಕಗಳ ಕಾಲ ದೀದಿ ಕಟ್ಟಿದ್ದ ಕೋಟೆಯನ್ನ ಕೆಡಿವಿರೋ ಕೇಸರಿ ಪಡೆ ಅಧಿಕಾರದ ಗದ್ದುಗೆಯನ್ನೇರಿದೆ. ಸುವೇಂದು ಅಧಿಕಾರಿಗೆ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕವೂ ಆಗಿದೆ. ಆದ್ರೆ ಇಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು ಒಂದು ಸವಾಲಾದ್ರೆ, ಅಧಿಕಾರ ನಡೆಸೋದು, ಕೊಟ್ಟ ಭರವಸೆಗಳನ್ನ ಈಡೇರಿಸೋದು ಮತ್ತೊಂದು ಮಹಾ ಸವಾಲು. ಹಾಗಿದ್ರೆ ಸಿಎಂ ಸಿಂಹಾಸನದ ಮೇಲೆ ಕೂಳಿತಿರೋ ಸುವೇಂದು ಅಧಿಕಾರಿ ಮುಂದಿರೋ ಅಗ್ನಿಪಥ ಹೇಗಿದೆ.? 

22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
Read more