ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು

ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು

Published : May 11, 2026, 01:36 PM IST

ಅಕ್ರಮ ವಲಸೆ ಗಡಿಪಾರು ಸಮಸ್ಯೆ.. ಶುರು ಬಾಂಗ್ಲಾ ಕ್ಯಾತೆ..! ಮುಚ್ಚಿದ ಕೈಗಾರಿಕೆಗಳ ಬಾಗಿಲು ತೆರೆಸುತ್ತಾ ಡಬಲ್ ಇಂಜಿನ್..? ಬಂದೂಕು.. ಬಾಂಬು.. ಹಿಂದೂ ಅಸ್ಮಿತೆ.. ಹಿಂಸಾಚಾರ.. ಸವಾಲುಗಳ ಸಾಗರ..!

ಪಶ್ಚಿಮ ಬಂಗಾಳದಲ್ಲಿ ಹೊಸ ರಾಜಕೀಯ ಅಧ್ಯಾಯ ಶುರುವಾಗಿದೆ. ದಶಕಗಳ ಕಾಲ ದೀದಿ ಕಟ್ಟಿದ್ದ ಕೋಟೆಯನ್ನ ಕೆಡಿವಿರೋ ಕೇಸರಿ ಪಡೆ ಅಧಿಕಾರದ ಗದ್ದುಗೆಯನ್ನೇರಿದೆ. ಸುವೇಂದು ಅಧಿಕಾರಿಗೆ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕವೂ ಆಗಿದೆ. ಆದ್ರೆ ಇಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು ಒಂದು ಸವಾಲಾದ್ರೆ, ಅಧಿಕಾರ ನಡೆಸೋದು, ಕೊಟ್ಟ ಭರವಸೆಗಳನ್ನ ಈಡೇರಿಸೋದು ಮತ್ತೊಂದು ಮಹಾ ಸವಾಲು. ಹಾಗಿದ್ರೆ ಸಿಎಂ ಸಿಂಹಾಸನದ ಮೇಲೆ ಕೂಳಿತಿರೋ ಸುವೇಂದು ಅಧಿಕಾರಿ ಮುಂದಿರೋ ಅಗ್ನಿಪಥ ಹೇಗಿದೆ.? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more