ನಮ್ಮ ಕಚೇರಿ ಮೇಲೆ ಕೇಂದ್ರದ ಬೇಹುಗಾರಿಕೆ: ಆಪ್‌ ಗಂಭೀರ ಆರೋಪ

Published : Jul 12, 2023, 11:24 AM IST
ನಮ್ಮ ಕಚೇರಿ ಮೇಲೆ ಕೇಂದ್ರದ ಬೇಹುಗಾರಿಕೆ: ಆಪ್‌ ಗಂಭೀರ ಆರೋಪ

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಪಕ್ಷದ ಪ್ರಧಾನ ಕಚೇರಿ ಮೇಲೆ ಗೂಢಾಚಾರಿಕೆ ಮಾಡುತ್ತಿದೆ ಎಂದು ಆಮ್‌ ಆದ್ಮಿ ಆರೋಪಿಸಿದೆ.

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಪಕ್ಷದ ಪ್ರಧಾನ ಕಚೇರಿ ಮೇಲೆ ಗೂಢಾಚಾರಿಕೆ ಮಾಡುತ್ತಿದೆ ಎಂದು ಆಮ್‌ ಆದ್ಮಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಪ್‌ ವಕ್ತಾರ ಸೌರಭ್‌ ಭಾರದ್ವಾಜ್‌ (AAP spokesperson Saurabh Bhardwaj) ಕೆಲ ದಿನಗಳ ಹಿಂದೆ ಅಧಿಕಾರಿಗಳು ಮುಖ್ಯಮಂತ್ರಿ ನಿವಾಸವನ್ನು ಗೂಢಚಾರಿಕೆ ಮಾಡುತ್ತಿದ್ದರು. ಇದೀಗ ಪಕ್ಷದ ಕಚೇರಿ ಮೇಲೂ ಕೆಲವರು ಕಣ್ಣಿಟ್ಟಿರುವುದು ಕಂಡು ಬಂದಿದೆ ಎಂದು ದೂರಿದ್ದಾರೆ.

ಇದರಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಕೈವಾಡವಿದೆ’ ಎಂದಿದ್ದಾರೆ. ಇದೇ ವೇಳೆ ದೆಹಲಿಯಲ್ಲಿರುವ ಪಕ್ಷದ ಕಚೇರಿ ಸುತ್ತಲು 7 ಪುರುಷರು ತಿರುಗಾಡುತ್ತಿರುವ ದೃಶ್ಯಾವಳಿಗಳನ್ನು ತೋರಿಸಿದ ಅವರು ‘ಇವರೆಲ್ಲಾ ಯಾವ ಗುಪ್ತಚರ ಸಂಸ್ಥೆಯವರು (intelligence agency). ಬಿಜೆಪಿ ಕೇಜ್ರಿವಾಲ್‌ಗೆ ಹೆದರುತ್ತಿದೆ. ಈ ಬೇಹುಗಾರಿಕೆ ಗಂಭೀರ ವಿಷಯವಾಗಿದೆ’ ಎಂದರು.

Uniform Civil Code: ರಾತ್ರೋರಾತ್ರಿ ಮುಸ್ಲಿಂ ಮಂಡಳಿ ಸಭೆ; ಸಂಹಿತೆಗೆ ಆಪ್‌ ಅಚ್ಚರಿಯ ತಾತ್ವಿಕ ಬೆಂಬಲ

ಬೋರಾಗ್ತಿದೆ ಎಂದಿದ್ದ ಸತ್ಯೇಂದ್ರ ಸೆಲ್‌ಗೆ ಕೈದಿಯ ಕಳುಹಿಸಿದ ಜೈಲಾಧಿಕಾರಿಗೆ ನೊಟೀಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ