ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?

ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?

Published : Jul 02, 2026, 05:26 PM IST

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಉರುಳಿಸಲು ಡಿಎಂಕೆ ಮಹಾಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಲಾಗಿದೆ. 15 ಶಾಸಕರಿಗೆ 35 ಕೋಟಿ ರೂ. ಆಮಿಷವೊಡ್ಡಿ ರಾಜೀನಾಮೆ ಕೊಡಿಸಲು ಯತ್ನಿಸಲಾಗಿದ್ದು, ಈ ಸಂಬಂಧ ದೂರು ದಾಖಲಾಗಿ ತನಿಖೆ ನಡೆಯುತ್ತಿದೆ. 

ವಿಜಯ ಸರ್ಕಾರ ಪತನ ಆಗಬಹುದು. ಟಿವಿಕೆ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಹೀಗಾಗಿ ಡಿಎಂಕೆ ಕಾರ್ಯಕರ್ತರು ಚುನಾವಣೆ ಸಿದ್ಧವಾಗಬೇಕು. 2029ರ ಲೋಕಸಭೆ ವೇಳೆ ವಿಧಾನಸಭೆ ಚುನಾವಣೆ ಆಗಬಹುದು. ಈಗ ಮತ್ತೆ ಚುನಾವಣೆ ನಡೆದಿದ್ರೆ ಡಿಎಂಕೆ ಸರ್ಕಾರ ರಚಿಸುತ್ತದೆ. ತಮಿಳುನಾಡಿನಲ್ಲಿ ಸೂರ್ಯ ಎಂದಿಗೂ ಮುಳುಗಲು ಸಾಧ್ಯವಿಲ್ಲ
 

23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more