Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ

Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ

Published : Jun 12, 2026, 10:41 PM IST
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸೋಲಿನ ಆಘಾತದಿಂದ ಟಿಎಂಸಿಯಲ್ಲಿ ಭಾರಿ ಬಂಡಾಯವೆದ್ದಿದೆ. 60 ಶಾಸಕರು ಹಾಗೂ 20 ಸಂಸದರು ಪಕ್ಷ ತೊರೆಯುವ ಹಂತದಲ್ಲಿದ್ದು, ಮಮತಾ ಬ್ಯಾನರ್ಜಿ ಅವರ ನಾಯಕತ್ವಕ್ಕೆ ದೊಡ್ಡ ಸವಾಲು ಎದುರಾಗಿದೆ.

ಕೋಲ್ಕತ್ತಾ (ಜೂ.12): ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಸಾಮ್ರಾಜ್ಞಿಯಂತೆ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೋಟೆ ಒಂದೇ ಒಂದು ಚುನಾವಣಾ ಸೋಲಿನ ಆಘಾತಕ್ಕೆ ಧೂಳೀಪಟವಾಗಿದೆ. ಪಕ್ಷದೊಳಗೆ ಭುಗಿಲೆದ್ದಿರುವ ತೀವ್ರ ಅಸಮಾಧಾನದ ಜ್ವಾಲಾಮುಖಿಯಿಂದಾಗಿ ಬರೋಬ್ಬರಿ 60 ಶಾಸಕರು ಹಾಗೂ 20 ಸಂಸದರು ಬಂಡಾಯದ ಬಾವುಟ ಹಾರಿಸಿದ್ದು, ಟಿಎಂಸಿ ಪಕ್ಷ ಎರಡು ಹೋಳಾಗುವ ಹಂತಕ್ಕೆ ಬಂದು ನಿಂತಿದೆ.

'ನಿಮ್ಮಿಂದ ದೆಹಲಿ ಕಸಿದುಕೊಳ್ತೇವೆ' ಎಂದಿದ್ದ ಮಮತಾ ಬ್ಯಾನರ್ಜಿಗೆ ಶಾಕ್ ಕೊಟ್ಟ ಶಾ! ಟಿಎಂಸಿ 20 ಸಂಸದರು ಬಿಜೆಪಿಗೆ ಬೆಂಬಲ!

ಕಳೆದ ಎರಡು ವಾರಗಳಲ್ಲಿ ಆರು ಪ್ರಮುಖ ನಾಯಕರು ರಾಜೀನಾಮೆ ನೀಡಿದ್ದು, ರೆಬೆಲ್ ನಾಯಕರು ತಾವೇ 'ಅಧಿಕೃತ ಟಿಎಂಸಿ' ಎಂದು ಹಕ್ಕು ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ಮೇಲಿನ ಹಿಡಿತ ಸಂಪೂರ್ಣ ಕೈತಪ್ಪಿಹೋಗಿ ಏಕಾಂಗಿಯಾಗಿರುವ ಮಮತಾ ಬ್ಯಾನರ್ಜಿ, ಬಿಕ್ಕಟ್ಟು ಶಮನಗೊಳಿಸಲು ಅಚ್ಚರಿಯ ಹೆಜ್ಜೆ ಇಡಲು ಮುಂದಾಗಿದ್ದಾರಾದರೂ ರೆಬೆಲ್ ಪಡೆ ಅದಕ್ಕೂ ಅಡ್ಡಗಾಲು ಹಾಕುತ್ತಿದೆ. ಮಹಾರಾಷ್ಟ್ರದ ಮಾದರಿಯಲ್ಲೇ ಬಂಗಾಳದಲ್ಲೂ ಪಕ್ಷದ ಅಸ್ತಿತ್ವಕ್ಕೆ ಮಹಾ ಆಪತ್ತು ಎದುರಾಗಿದೆ.
 

 

21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more