ಯೋಗಿ ಸರ್ಕಾರದ ದಿಟ್ಟ ಕ್ರಮ, ಪಾತಕಿಯ ಮನೆ ನೆಲಸಮ!

Published : Aug 27, 2020, 03:16 PM ISTUpdated : Aug 27, 2020, 03:30 PM IST
ಯೋಗಿ ಸರ್ಕಾರದ ದಿಟ್ಟ ಕ್ರಮ, ಪಾತಕಿಯ ಮನೆ ನೆಲಸಮ!

ಸಾರಾಂಶ

ದಿಟ್ಟ ನಿರ್ಧಾರಗಳಿಗೆ ಹೆಸರಾದ ಉತ್ತರ ಪ್ರದೇಶದ ಯೋಗಿ ಸರ್ಕಾರ/ ಪಾತಕಿ ಮುಖ್ತಾರ್ ಅನ್ಸಾರಿ ಆಸ್ತಿ ನೆಲಸಮ/ ಜೆಸಿಬಿ ಬಳಸಿ ಐಷಾರಾಮಿ ಮನೆ ಕೆಡವಿದ ಸರ್ಕಾರ

ಲಕ್ನೋ(ಆ.  27) ಕಠಿಣ ಕಾನೂನುಗಳಿಗೆ ಉತ್ತರ ಪ್ರದೇಶದ ಯೋಗಿ ಸರ್ಕಾರ ಹೆಸರುವಾಸಿ. ಪಾತಕಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ನಡೆದುಕೊಳ್ಳುತ್ತದೆ.

ಪಾತಕಿ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಸಹಚರನನ್ನು ಕೆಲ ದಿನಗಳ ಹಿಂದೆ ಎನ್ ಕೌಂಟರ್ ಮಾಡಲಾಗಿತ್ತು. ಇದೀಗ ಅನ್ಸಾರಿಗೆ ಸೇರಿದ ಆಸ್ತಿಗಳನ್ನು ಸಂಪೂರ್ಣ ನೆಲಸಮ ಮಾಡಲಾಗಿದೆ. ಲಕ್ನೋದ ದಾಲಿಭಾಗ್ ನಲ್ಲಿದ್ದ ಅಕ್ರಮ ಆಸ್ತಿಗಳನ್ನು ಧ್ವಂಸ ಮಾಡಲಾಗಿದೆ.

6 ವರ್ಷದ ಬಾಲಕಿ ಮೇಲೆ ರೇಪ್; ಗುಪ್ತಾಂಗಕ್ಕೆ ಗಾಯ ಮಾಡಿದ ಪಿಶಾಚಿ

2005 ರ ನವೆಂಬರ್  29  ರಂದು ನಡೆದಿದ್ದ ಮೊಹಮ್ಮದಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ರಾಗಿದ್ದ ಕೃಷ್ಣಾನಂದ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ಜೈಲಿನಲ್ಲಿದ್ದಾನೆ.  

ಅನ್ಸಾರಿ ಮನೆಯನ್ನು ಜೆಸಿಬಿ ಬಳಸಿ ನೆಲಸಮ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಸರ್ಕಾರ ಪಾತಕಿಗಳ ವಿರುದ್ಧ ಇಂಥ ಕ್ರಮ ತೆಗೆದುಕೊಂಡಿದ್ದನ್ನು ಸ್ವಾಗತ ಮಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು