₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?

₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?

Published : May 11, 2026, 04:09 PM IST

ತಮಿಳುನಾಡಲ್ಲಿ ವಿಜಯ ಶಕೆ ಆರಂಭವಾಗಿದೆ.. ದ್ರಾವಿಡ ನಾಡಲ್ಲಿ, ವಿಜಯ ಪತಾಕೆ ಹಾರಾಡ್ತಾ ಇದೆ.. ಆದ್ರೆ ಇಲ್ಲಿ ಪ್ರಶ್ನೆ ಇರೋದು, ಮುಖ್ಯವಾಗಿ 2.. ಮೊದಲನೇದು.. ವಿಜಯ್ ಸಿಎಮ್ ಕುರ್ಚಿ ಅದೆಷ್ಟು ಸೇಫ್? ಇನ್ನೊಂದು..

ತಮಿಳುನಾಡಲ್ಲಿ ವಿಜಯ ಶಕೆ ಆರಂಭವಾಗಿದೆ.. ದ್ರಾವಿಡ ನಾಡಲ್ಲಿ, ವಿಜಯ ಪತಾಕೆ ಹಾರಾಡ್ತಾ ಇದೆ.. ಆದ್ರೆ ಇಲ್ಲಿ ಪ್ರಶ್ನೆ ಇರೋದು, ಮುಖ್ಯವಾಗಿ 2.. ಮೊದಲನೇದು.. ವಿಜಯ್ ಸಿಎಮ್ ಕುರ್ಚಿ ಅದೆಷ್ಟು ಸೇಫ್? ಇನ್ನೊಂದು, ವಿಜಯ್ ಕೊಟ್ಟಿರೋ ವಾಗ್ದಾನ ಯಾವಾಗ ಪೂರೈಕೆ ಮಾಡ್ತಾರೆ? ಹೇಗೆ ಕೊಟ್ಟ ಮಾತು ಈಡೇರಿಸ್ತಾರೆ, ಅದರ ಪರಿಣಾಮ ತಮಿಳುನಾಡಿನ ಮೇಲೆ ಹೇಗಾಗುತ್ತೆ ಅಂತ.. ಈ ಎರಡು ಅನುಮಾನಗಳು ಹುಟ್ಟಿಕೊಂಡಿದ್ದೇಕೆ? ಅದಕ್ಕೆ ಉತ್ತರ ಏನು? ವಿಜಯ್ ಅವರ ವಾಗ್ದಾನ  ನೋಡಿದ ಎಂಥವರಿಗೂ ಕೂಡ, ಇದು ಸುಲಭದ ಕೆಲಸ ಅಲ್ಲ ಅನ್ನೋದು ಅರ್ಥವಾಗತ್ತೆ..  ಅಷ್ಟೇ ಅಲ್ಲ, ಅಲ್ಲಿ ವಿಜಯ್ ಸ್ವಂತ ಬಲದ ಮೇಲೆ ಸರ್ಕಾರ ಮಾಡಿಲ್ಲ.

ಒಬ್ಬ ಸದಸ್ಯ ಮುನಿಸಿಕೊಂಡ್ರೂ, ಕುರ್ಚಿಗೇ ಕಂಟಕ ಇದೆ.. ಈ ಸವಾಲನ್ನ ಹೇಗೆ ನಿಭಾಯಿಸ್ತಾರೆ ವಿಜಯ್? ವಿಜಯ್ ಕೊಟ್ಟ ಪ್ರತಿಯೊಂದು ಭರವಸೆ ಕೂಡ ಕೇಳೋಕೆ ಮಾಸ್ ಸಿನಿಮಾ ಡೈಲಾಗ್ ತರಹ ಸೂಪರ್ ಆಗಿದೆ.. ಆದ್ರೆ, ಈ ಕಥೆ ಇರೋದು ತಮಿಳುನಾಡಿನ ಖಜಾನೆಯಲ್ಲಿ. ಈ ಹೊರೆ ಇಳಿಸೋದಕ್ಕೆ, ಅಥವಾ ಹೊರೆ ಹೊರೆಯೇ ಅಲ್ಲ ಅಂತ ತೋರಿಸೋಕೆ, ವಿಜಯ್ ಯಾವ್ದಾದ್ರೂ ದಾರಿ ಹುಡುಕ್ಕೊಂಡಿದಾರಾ? ಅಥವಾ ಏನಾದ್ರೂ ಮ್ಯಾಜಿಕ್ ಮಾಡ್ತಾರಾ? ವಿಜಯ್ ಅವರು ಕೊಟ್ಟಿರೋ ಪ್ರಾಮಿಸ್‌ಗಳನ್ನ ಈಡೇರಿಸೋಕೆ ವರ್ಷಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿಯಾಗಿ ಬೇಕು.. ಇದನ್ನ ತರೋದಕ್ಕೆ ವಿಜಯ್ ಟೀಂ ಹತ್ತಿರ ಕೆಲವು ಐಡಿಯಾಗಳಿವೆ. ಏನದು?

19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
Read more