ತಮಾಷೆಯೇ ಅಲ್ಲ! ಕೊರೋನಾಪೀಡಿತನ ಚಿಕಿತ್ಸೆಗಾಗಿ ಪಿಪಿಇ ಕಿಟ್‌ ಧರಿಸಿ ಬೈಕ್‌ ಸವಾರಿ

Published : Aug 14, 2020, 07:26 PM IST
ತಮಾಷೆಯೇ ಅಲ್ಲ! ಕೊರೋನಾಪೀಡಿತನ  ಚಿಕಿತ್ಸೆಗಾಗಿ ಪಿಪಿಇ ಕಿಟ್‌ ಧರಿಸಿ ಬೈಕ್‌ ಸವಾರಿ

ಸಾರಾಂಶ

ಕೊರೋನಾ ವೈರಸ್‌ ಸೋಂಕಿತರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಬೇಕು. ಆದರೆ, ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಜಿಲ್ಲೆಯಲ್ಲಿ ವಲಸೆ ಕಾರ್ಮಿಕನೊಬ್ಬ ಜ್ವರದಿಂದ ಬಳಲುತ್ತಿದ್ದು, ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಆ್ಯಂಬುಲೆನ್ಸ್‌ ಸಿಗದೇ ಪರದಾಡುತ್ತಿದ್ದ. 

ಕಲ್ಕತ್ತಾ (ಆ. 14): ಕೊರೋನಾ ವೈರಸ್‌ ಸೋಂಕಿತರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಬೇಕು. ಆದರೆ, ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಜಿಲ್ಲೆಯಲ್ಲಿ ವಲಸೆ ಕಾರ್ಮಿಕನೊಬ್ಬ ಜ್ವರದಿಂದ ಬಳಲುತ್ತಿದ್ದು, ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ಆ್ಯಂಬುಲೆನ್ಸ್‌ ಸಿಗದೇ ಪರದಾಡುತ್ತಿದ್ದ.

ಈ ಸುದ್ದಿಯನ್ನು ತಿಳಿದ ತೃಣಮೂಲ ಕಾಂಗ್ರೆಸ್‌ ಪಕ್ಷದ ಮುಖಂಡ ಸತ್ಯಕಾಮ್‌ ಪಟ್ನಾಯಕ್‌ ಎನ್ನುವವರು ಪಿಪಿಇ ಕಿಟ್‌ ಖರೀದಿಸಿ, ಬೈಕ್‌ನಲ್ಲಿ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟಿಎಂಸಿ ಮುಖಂಡನ ಮಾನವೀಯ ಕೃತ್ಯ ಪ್ರಶಂಸೆಗೆ ಪಾತ್ರವಾಗಿದೆ.

ಕೊರೊನಾ ನಿಯಂತ್ರಣಕ್ಕೆ ಹೊಸ ಯಂತ್ರ ಅಳವಡಿಕೆ; ಬೆಂಗಳೂರು ರೈಲು ನಿಲ್ದಾಣಕ್ಕೆ ಎಲ್ಲರ ಮೆಚ್ಚುಗೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?