2029ರ ಮಹಾಭಾರತ: ಜಿರಳೆಗಳೇ  ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?

2029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?

Published : Jul 31, 2026, 10:45 AM IST
2029ರ ಲೋಕಸಭಾ ಚುನಾವಣೆಯಲ್ಲಿ ಜೆನ್​ ಝೀ ಮತದಾರರೇ ನಿರ್ಣಾಯಕರಾಗಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಈ ಹೊಸ ಪೀಳಿಗೆಯನ್ನು ಸೆಳೆಯುವುದು ರಾಜಕೀಯ ಪಕ್ಷಗಳಿಗೆ ದೊಡ್ಡ ಸವಾಲಾಗಿದ್ದು, ಇವರನ್ನು ಯಾರು ಗೆಲ್ಲುತ್ತಾರೋ ಅವರಿಗೆ ಅಧಿಕಾರ ಸಿಗಲಿದೆ. ತಮಿಳುನಾಡು ಚುನಾವಣೆಯ ಫಲಿತಾಂಶ ಇದಕ್ಕೆ ಸಾಕ್ಷಿಯಾಗಿದೆ.

ಮುಂದಿನ ಲೋಕಸಭಾ ದಂಗಲ್‌ಗೆ ಇನ್ನೂ ಬೇಕಾದಷ್ಟು ಟೈಂ ಇದೆ. ಆದ್ರೆ ಈಗಲೇ 2029ರ ಲೋಕಸಭಾ ಚುನಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಇದಕ್ಕೆ ಕಾರಣ ಅದೊಂದು ಅಂಕಿ ಅಂಶ. ಅದ್ರ ಪ್ರಕಾರ ಮುಂದಿನ ಎಲೆಕ್ಷನ್ ವೇಳೆಗೆ ಜೆನ್​ ಝೀಗಳೇ ಕಿಂಗ್ ಮೇಕರ್ಸ್‌ಗಳು. ಯಾರ ಬೆನ್ನ ಹಿಂದೆ ಅವರು ಬಂದು ನಿಲ್ತಾರೋ ಅವರಿಗೇನೆ ಅಧಿಕಾರ. ಆದ್ರೆ ಜೆನ್​ ಝೀಗಳ ಮನಗೆಲ್ಲೋದು ಹೇಗೆ..? ಇದುವೇ ಈಗಿರುವ ರಾಜಕೀಯ ಪಕ್ಷಗಳ ಮುಂದಿರೋ ಮಹಾ ಸವಾಲು. ಹಾಗಿದ್ರೆ ಮುಂದಿನ ಲೋಕ ದಂಗಲ್‌ನಲ್ಲಿ ಜೆನ್​ ಝೀಗಳ ಪಾತ್ರ ಬಹಳ ಮುಖ್ಯವಾಗಿರೋದು ಹೇಗೆ? ಚುನಾವಣಾ ಪ್ರಚಾರದ ಚಿತ್ರಣವನ್ನೇ ಬದಲಿಸಿ ಬಿಡುತ್ತಾ ಈ ಹೊಸ ಜನರೇಷನ್​? ಇಲ್ಲಿ ಸೋಶಿಯಲ್​ ಮೀಡಿಯಾದ ಪಾತ್ರ ಅದೆಷ್ಟು ಮುಖ್ಯವಾಗಿರುತ್ತೆ?

2029ರ ಲೋಕಸಭಾ ಚುನಾವಣೆಯಲ್ಲಿ ಜೆನ್​​ ಝೀಗಳೇ ಕಿಂಗ್ ಮೇಕರ್ಸ್‌ಗಳು ಎನ್ನುವ ಚರ್ಚೆ ಜೋರಾಗಿದೆ. ಇದನ್ನ ಯಾವುದೇ ಕಾರಣಕ್ಕೂ ಅಲ್ಲಗಳೆಯೋಕೆ ಆಗಲ್ಲ. ಯಾಕೆಂದ್ರೆ ಇತ್ತೀಚಿಗೆ ನಡೆದ ತಮಿಳುನಾಡಿನ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿಸದ ರೀತಿಯ ಫಲಿತಾಂಶ ಹೊರಬಿದ್ದಿತ್ತು. ಆ ಅಚ್ಚರಿಯ ಫಲಿತಾಂಶದ ಹಿಂದಿದ್ದದ್ದು ಇದೇ ಜೆನ್ ಝೀಗಳು.
 

23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more