ಸಿಪಿಎಂ ದರ್ಪದಿಂದ ಗರ್ಭಪಾತಕ್ಕೆ ಒಳಗಾಗಿದ್ದ ಮಹಿಳೆ ಬಿಜೆಪಿ ಅಭ್ಯರ್ಥಿ!

Published : Nov 30, 2020, 08:23 AM IST
ಸಿಪಿಎಂ ದರ್ಪದಿಂದ ಗರ್ಭಪಾತಕ್ಕೆ ಒಳಗಾಗಿದ್ದ ಮಹಿಳೆ ಬಿಜೆಪಿ ಅಭ್ಯರ್ಥಿ!

ಸಾರಾಂಶ

2018ರಲ್ಲಿ ಗರ್ಭವತಿ ಆಗಿದ್ದಾಗ ಸಿಪಿಎಂ ಮುಖಂಡನೊಬ್ಬನಿಂದ ಹಲ್ಲೆಗೆ ಒಳಗಾಗಿ ಹೊಟ್ಟೆಯಲ್ಲಿದ್ದ ಮಗುವನ್ನು ಕಳೆದುಕೊಂಡಿದ್ದ ಮಹಿಳೆ| ಸಿಪಿಎಂ ದರ್ಪದಿಂದ ಗರ್ಭಪಾತಕ್ಕೆ ಒಳಗಾಗಿದ್ದ ಮಹಿಳೆ ಬಿಜೆಪಿ ಅಭ್ಯರ್ಥಿ!

ತಿರುವನಂತಪುರಂ(ನ.30): 2018ರಲ್ಲಿ ಗರ್ಭವತಿ ಆಗಿದ್ದಾಗ ಸಿಪಿಎಂ ಮುಖಂಡನೊಬ್ಬನಿಂದ ಹಲ್ಲೆಗೆ ಒಳಗಾಗಿ ಹೊಟ್ಟೆಯಲ್ಲಿದ್ದ ಮಗುವನ್ನು ಕಳೆದುಕೊಂಡಿದ್ದ ಮಹಿಳೆ ಇದೀಗ ಕಲ್ಲಿಕೋಟೆಯ ಬಾಲುಸ್ಸೆರಿ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಳೆ.

ಜ್ಯೋತ್ಸಾ$್ನ ಜೋಸ್‌ ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದಾಗ ಸಿಪಿಎಂ ಮುಖಂಡ ಥಾಂಬೆ ಎಂಬಾತ ಹೊಟ್ಟೆಯ ಮೇಲೆ ಒದ್ದು ಹಲ್ಲೆ ನಡೆಸಿದ್ದ. ಹೀಗಾಗಿ ಆಕೆಗೆ ಗರ್ಭಪಾತವಾಗಿತ್ತು.

ಸಿಪಿಎಂನ ಕ್ರೂರ ಆಡಳಿತಕ್ಕೆ ಕೊನೆ ಹಾಡುವ ನಿಶ್ಚಯದೊಂದಿಗೆ ಜೋಸ್‌ರನ್ನು ಬಿಜೆಪಿ ಬಾಲುಸ್ಸೆರಿ ಪಂಚಾಯತ್‌ ಚುನಾವಣೆಯಲ್ಲಿ ಕಣಕ್ಕಿಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!