ಯೋಗಿ ನೇತೃತ್ವದಲ್ಲೇ ಎಲೆಕ್ಷನ್‌: ನಾಯಕತ್ವ ಗೊಂದಲಗಳಿಗೆ ತೆರೆ

Published : Jun 24, 2021, 03:17 PM ISTUpdated : Jun 24, 2021, 03:31 PM IST
ಯೋಗಿ ನೇತೃತ್ವದಲ್ಲೇ ಎಲೆಕ್ಷನ್‌: ನಾಯಕತ್ವ ಗೊಂದಲಗಳಿಗೆ ತೆರೆ

ಸಾರಾಂಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸಲಿದೆ ಬಿಜೆಪಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳಿಗೆ ತೆರೆ

ಲಕ್ನೋ(ಜೂ.24): ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದಲ್ಲೇ ಎದುರಿಸಲಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ‍್ಯದರ್ಶಿ ಅರುಣ್‌ ಸಿಂಗ್‌ ಅವರು ಹೇಳಿದ್ದಾರೆ.

ತನ್ಮೂಲಕ 2022ರ ರಾಜ್ಯ ವಿಧಾನಸಭೆ ಹೊತ್ತಿಗೆ ಉತ್ತರ ಪ್ರದೇಶದ ಬಿಜೆಪಿಯಲ್ಲಿ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

'2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯವಿಲ್ಲ' ಯುಪಿಯಲ್ಲಿ ಹೊಸ ಕಾನೂನು!

‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಏಕೆ ಬದಲಾವಣೆ ಮಾಡಬೇಕು?’ ಎಂದು ಪ್ರಶ್ನಿಸಿದ್ದಾರೆ.

ನನ್ನ ದೃಷ್ಟಿಯಲ್ಲಿ, ಯುಪಿ ಜನರು 2013-14ರಲ್ಲಿ ಮಾಡಿದಂತೆಯೇ ಮೋದಿಜಿಯನ್ನು ಪ್ರೀತಿಸುತ್ತಾರೆ ಮತ್ತು ಚುನಾವಣೆಯಲ್ಲಿ ಗೆಲ್ಲಲು ಈ ಮಹಾನ್ ನಾಯಕನ ಹೆಸರು ಮತ್ತು ಪ್ರೋತ್ಸಾಹ ಸಾಕು."

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?