Karnataka Assembly Election- 2018
May 14, 2018, 1:54 PM IST
ಮೇ.12ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಮಂಗಳವಾರ ಹೊರಬೀಳಲಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ. ಮೈಸೂರಿನ ಚಾಮುಂಡೇಶ್ವರಿ, ನರಸಿಂಹರಾಜ ಹಾಗೂ ಕೃಷ್ಣರಾಜದಲ್ಲಿ ಅಭ್ಯರ್ಥಿಗಳ ಪರ ಬೆಂಬಲಿಗರು ಲಕ್ಷಾಂತರ ರೂ. ಬೆಟ್ ಮಾಡಿರುವ ಬಗ್ಗೆ ವರದಿಯಾಗಿದೆ.