Karnataka Assembly Election- 2018
May 14, 2018, 1:57 PM IST
ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ದುಡ್ಡು ಹಂಚುತ್ತಿರುವ ಆರೋಪ ಕೇಳಿ ಬಂದಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭೈರತಿ ಸುರೇಶ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.