Karnataka Assembly Election- 2018

ಲೊಟ್ಟೆಗೊಲ್ಲಹಳ್ಳಿಯಲ್ಲಿಂದು ಮತದಾನ; ಹಣ ಹಂಚುತ್ತಿದ್ದಾರಾ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್?

May 14, 2018, 1:57 PM IST

ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಮಾರಾಮಾರಿ ನಡೆದಿದೆ.  ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ದುಡ್ಡು ಹಂಚುತ್ತಿರುವ ಆರೋಪ ಕೇಳಿ ಬಂದಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭೈರತಿ ಸುರೇಶ್  ವಿರುದ್ಧ ಧಿಕ್ಕಾರ ಕೂಗಿದ್ದಾರೆ.