ಬಿಎಸ್ ವೈ ಯಶಸ್ಸಿಗೆ ದೇವರ ಮೊರೆ ಹೋದ ಅಭಿಮಾನಿಗಳು

Published : May 19, 2018, 09:32 AM IST
ಬಿಎಸ್ ವೈ ಯಶಸ್ಸಿಗೆ  ದೇವರ ಮೊರೆ ಹೋದ ಅಭಿಮಾನಿಗಳು

ಸಾರಾಂಶ

ಬಿಜೆಪಿ ಇಂದು ವಿಶ್ವಾಸ ಮತ ಯಾಚಿಸುವ ಅಗ್ನಿ ಪರೀಕ್ಷೆ ಎದುರಿಸಬೇಕಾಗಿದೆ. ಮಂಡ್ಯದಲ್ಲಿ ಯಡಿಯೂರಪ್ಪ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.  ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಯಡಿಯೂರಪ್ಪ ಯಶಸ್ಸಿಗೆ ಪ್ರಾರ್ಥನೆ ಮಾಡಿದ್ದಾರೆ.  ಮಂಡ್ಯ ನಗರದ ಕಾಳಿಕಾಂಬ ದೇವಾಲಯದದಲ್ಲಿ  112 ನಿಂಬೆ ಹಣ್ಣು ಹಾರ, 112 ತೆಂಗಿನಕಾಯಿ, 112 ಮೆಣಸಿನಕಾಯಿಯಿಂದ ಪೂಜೆ ಸಲ್ಲಿಸಿ ಬಿಎಸ್ ವೈ ಗೆಲುವಿಗೆ ಪ್ರಾರ್ಥಿಸಿದ್ದಾರೆ.  

ಮೈಸೂರು (ಮೇ. 19): ಬಿಜೆಪಿ ಇಂದು ವಿಶ್ವಾಸ ಮತ ಯಾಚಿಸುವ ಅಗ್ನಿ ಪರೀಕ್ಷೆ ಎದುರಿಸಬೇಕಾಗಿದೆ. ಮಂಡ್ಯದಲ್ಲಿ ಯಡಿಯೂರಪ್ಪ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.  

ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಯಡಿಯೂರಪ್ಪ ಯಶಸ್ಸಿಗೆ ಪ್ರಾರ್ಥನೆ ಮಾಡಿದ್ದಾರೆ.  ಮಂಡ್ಯ ನಗರದ ಕಾಳಿಕಾಂಬ ದೇವಾಲಯದದಲ್ಲಿ  112 ನಿಂಬೆ ಹಣ್ಣು ಹಾರ, 112 ತೆಂಗಿನಕಾಯಿ, 112 ಮೆಣಸಿನಕಾಯಿಯಿಂದ ಪೂಜೆ ಸಲ್ಲಿಸಿ ಬಿಎಸ್ ವೈ ಗೆಲುವಿಗೆ ಪ್ರಾರ್ಥಿಸಿದ್ದಾರೆ.   

ಇತ್ತ ತುಮಕೂರಿನಲ್ಲಿಯೂ  ಬಹುಮತ ಸಂಕಷ್ಟ ನಿವಾರಣೆಗೆ ಯಡಿಯೂರಪ್ಪ ಪರ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ, ಅಭಿಷೇಕ ಮಾಡಿದ್ದಾರೆ.  ವಿಶೇಷ ಪೂಜೆಯಲ್ಲಿ ಯಡಿಯೂರಪ್ಪ ಪುತ್ರಿ ಉಮಾದೇವಿ ಭಾಗಿಯಾಗಿದ್ದಾರೆ.  ಸಂಜೆವರೆಗೆ ಅಭಿಷೇಕ, ರುದ್ರಾಭಿಷೇಕ, ಅರ್ಚನೆ ಸಂಕಲ್ಪ ಸೇರಿ ಹಲವು ಪೂಜೆ ನಡೆಯಲಿದೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ