ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಅಮಿತ್ ಶಾ

First Published May 1, 2018, 4:25 PM IST

ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದ ಹಲವೆಡೆ ಪ್ರಚಾರ ನಡೆಸುತ್ತಿದ್ದು, ಮಲೆನಾಡಿನಲ್ಲಿ ಮತಯಾಚಿಸಿದರು. ಶೃಂಗೇರಿ ಶಾರದ ಪೀಠಕ್ಕೆ ಭೇಟಿ ನೀಡಿದ ಶಾ, ಶಾರದಾಂಬೆ ದರ್ಶನ ಪಡೆದರು. ಅಲ್ಲದೇ ಜಗದ್ಗುರುಗಳ ಆಶೀರ್ವಾದ ಪಡೆದು, ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಬಿಜೆಪಿ ಪರ ಮತಯಾಚಿಸಿದರು.

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಅಮಿತ್ ಶಾ
undefined
ಬಿಜೆಪಿ ನಾಯಕರೊಂದಿಗೆ ಶಾರದಾಂಬೆ ಸನ್ನಿಧಿಯಲ್ಲಿ ಅಮಿತ್ ಶಾ
undefined
ಶಾರದಾ ಮಠದ ಆನೆಯೊಂದಿಗೆ ಅಮಿತ್ ಶಾ
undefined
ಜಗದ್ಗುರುಗಳಿಂದ ಆಶೀರ್ವಾದ ಪಡೆದ ಅಮಿತ್ ಶಾ
undefined
click me!