ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯೋಗಿ, ಹೇಮಾ ಮಾಲಿನಿ

Published : Apr 22, 2018, 09:00 AM ISTUpdated : Apr 22, 2018, 09:02 AM IST
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ  ಯೋಗಿ, ಹೇಮಾ  ಮಾಲಿನಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಂಸದೆ ಹೇಮಾ ಮಾಲಿನಿ, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಸೇರಿದಂತೆ ಒಟ್ಟು 40 ಮುಖಂಡರನ್ನು ಪ್ರಸಕ್ತ ವಿಧಾನಸಭಾ ಚುನಾವಣೆಯ ಪಕ್ಷದ ಸ್ಟಾರ್‌ ಪ್ರಚಾರಕರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಂಸದೆ ಹೇಮಾ ಮಾಲಿನಿ, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಸೇರಿದಂತೆ ಒಟ್ಟು 40 ಮುಖಂಡರನ್ನು ಪ್ರಸಕ್ತ ವಿಧಾನಸಭಾ ಚುನಾವಣೆಯ ಪಕ್ಷದ ಸ್ಟಾರ್‌ ಪ್ರಚಾರಕರನ್ನಾಗಿ ನೇಮಿಸಲಾಗಿದೆ.

ಶನಿವಾರ ಈ ಸ್ಟಾರ್‌ ಪ್ರಚಾರಕರ ಪಟ್ಟಿಬಿಡುಗಡೆಗೊಂಡಿದ್ದು, ರಾಜ್ಯ ಮತ್ತು ರಾಷ್ಟ್ರೀಯ ಘಟಕಗಳ ಅನೇಕ ಮುಖಂಡರನ್ನು ಒಳಗೊಳ್ಳಲಾಗಿದೆ.

ಯಾರು ಸ್ಟಾರ್‌ ಪ್ರಚಾರಕರು?

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಸುಷ್ಮಾ ಸ್ವರಾಜ್‌, ನಿತಿನ್‌ ಗಡ್ಕರಿ, ಡಿ.ವಿ.ಸದಾನಂದಗೌಡ, ಅನಂತಕುಮಾರ್‌, ಪ್ರಕಾಶ್‌ ಜಾವಡೇಕರ್‌, ಪಿಯೂಷ್‌ ಗೋಯಲ್‌, ರವಿಶಂಕರ್‌ ಪ್ರಸಾದ್‌, ಸ್ಮೃತಿ ಇರಾನಿ, ತಾವರ್‌ಚಂದ್‌ ಗೆಹ್ಲೋಟ್‌, ಅನಂತ್‌ಕುಮಾರ್‌ ಹೆಗಡೆ, ಸಾಧ್ವಿ ನಿರಂಜನ ಜ್ಯೋತಿ, ಅನಂತಕುಮಾರ್‌ ಹೆಗಡೆ, ರಮೇಶ್‌ ಜಿಗಜಿಣಗಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರರಾವ್‌, ಕೇಂದ್ರದ ಮಾಜಿ ಸಚಿವೆ ಡಿ.ಪುರಂದೇಶ್ವರಿ, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಂಸದರಾದ ಪ್ರಹ್ಲಾದ್‌ ಜೋಶಿ, ಹೇಮಾ ಮಾಲಿನಿ, ಮನೋಜ್‌ ತಿವಾರಿ, ಬಿ.ಶ್ರೀರಾಮುಲು, ಪಿ.ಸಿ.ಮೋಹನ್‌, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್‌.ವೀರಯ್ಯ, ವಿಧಾನಪರಿಷತ್‌ ಸದಸ್ಯೆ ತಾರಾ ಅನುರಾಧ ಹಾಗೂ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರುತಿ.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ