Karnataka Assembly Election- 2018
May 22, 2018, 6:45 PM IST
ರಾಜ್ಯದಲ್ಲಿ ಬುಧವಾರ ಮೈತ್ರಿಕೂಟ ಸರ್ಕಾರ ರಚನೆಯಾಗಲಿದ್ದು, ಬಿಜೆಪಿಯು ಕರಾಳ ದಿನಾವನ್ನಾಗಿ ಆಚರಿಸಲು ನಿರ್ಧರಿಸಿದೆ. ಎಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ.