ಚಾಮುಂಡಿಯಲ್ಲಿ ಮುಖಭಂಗ, ಬಾದಾಮಿಯಲ್ಲಿ ಹಲ್ವಾ!

Published : May 15, 2018, 10:24 AM IST
ಚಾಮುಂಡಿಯಲ್ಲಿ  ಮುಖಭಂಗ, ಬಾದಾಮಿಯಲ್ಲಿ ಹಲ್ವಾ!

ಸಾರಾಂಶ

ಇದುವರರೆಗೆ ಬಂದಿರುವ ಮತ ಎಣಿಕೆ ವರದಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ. ಜೆಡಿಡಸ್ ಅಭ್ಯರ್ಥಿ ಜಿ ಟಿ ದೇವೇಗೌಡರು ಗೆಲುವಿನ ಹಾದಿಯಲ್ಲಿದ್ದಾರೆ. 11 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಮುಂದಿದ್ದಾರೆ. ಚಾಮುಂಡಿ ಸಿದ್ದರಾಮಯ್ಯನವರನ್ನು ಕೈ ಬಿಟ್ಟ ಹಾಗೆ ಕಾಣುತ್ತಿದೆ. 

ಮೈಸೂರು (ಮೇ. 15): ಇದುವರರೆಗೆ ಬಂದಿರುವ ಮತ ಎಣಿಕೆ ವರದಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ. ಜೆಡಿಡಸ್ ಅಭ್ಯರ್ಥಿ ಜಿ ಟಿ ದೇವೇಗೌಡರು ಗೆಲುವಿನ ಹಾದಿಯಲ್ಲಿದ್ದಾರೆ. 11 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಮುಂದಿದ್ದಾರೆ. ಚಾಮುಂಡಿ ಸಿದ್ದರಾಮಯ್ಯನವರನ್ನು ಕೈ ಬಿಟ್ಟ ಹಾಗೆ ಕಾಣುತ್ತಿದೆ. 

ಅತ್ತ ಬಾದಾಮಿಯಲ್ಲಿ ಸಿದ್ದರಾಮಯ್ಯ ಸುಮಾರು 3 ಸಾವಿರ ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು  ಸದ್ಯದ ವರದಿಗಳ ಪ್ರಕಾರ ಹಿನ್ನಡೆ ಸಾಧಿಸಿದ್ದಾರೆ. ಈ ಸ್ಥಿತಿಗತಿ ನೋಡಿದರೆ ಸಿದ್ದರಾಮಯ್ಯನವರು ಎರಡೂ ಕ್ಷೇತ್ರಗಳಿಂದ ಯಾಕೆ ಸ್ಪರ್ಧಿಸಿದರು ಎಂದು ದೇಶಕ್ಕೆ ಗೊತ್ತಾಗುತ್ತದೆ.  

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ