Karnataka Assembly Election- 2018

ನರೇಂದ್ರ ಮೋದಿಯನ್ನು ಹೊಗಳಿದ ಸಿಎಂ ಸಿದ್ದರಾಮಯ್ಯ

May 8, 2018, 6:06 PM IST

ಮಂಡ್ಯದ ಮಳವಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಸ್ವಾಮಿ ಪರ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ. ಸ್ವಾಮಿಯವರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳುವ ಭರದಲ್ಲಿ, 'ನರೇಂದ್ರ ಮೋದಿಗೆ ಮತ ನೀಡಿದರೆ, ನನಗೆ ಮತ ನೀಡಿದಂತೆ...' ಎಂದು ಯಡವಟ್ಟು ಮಾಡಿದ ಸಿದ್ದರಾಮಯ್ಯ.