Karnataka Assembly Election- 2018
May 12, 2018, 2:54 PM IST
ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ಚಾಮುಂಡೇಶ್ವರಿ, ಬಾದಾಮಿಯಲ್ಲಿ ಅವರಿಗೇ ವೋಟ್ ಇಲ್ಲ. ಸಿದ್ದರಾಮನ ಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ತಾವೇ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.