Karnataka Assembly Election- 2018
Apr 26, 2018, 10:13 PM IST
ಸ್ಥಳೀಯನಾಗಿ ಕ್ಷೇತ್ರವನ್ನು ಹತ್ತಿರದಿಂದ ನೋಡಿದ್ದೇನೆ. ಕ್ಷೇತ್ರದ ಪ್ರತಿಯೊಂದು ಸಮಸ್ಯೆಯ ಬಗ್ಗೆ ಅರಿವಿದೆ. ಬಡವರ ಸಮಸ್ಯೆಗಳನ್ನು ಅರಿತ್ತಿದ್ದೇನೆ. ಜನ ಚುನಾವಣೆಯಲ್ಲಿ ಗೆಲ್ಲಿಸಿದರೆ ಪುಲಕೇಶಿನಗರದ ಚಿತ್ರಣವನ್ನೇ ಬದಲಾಯಿಸುತ್ತೇನೆ: ಶ್ರೀಕಾಂತ್ ಸೀತರಾಮ್