Karnataka Assembly Election- 2018

ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ

May 18, 2018, 11:20 AM IST

ಬಿಜೆಪಿ ವಾಮಮಾರ್ಗದಿಂದ ಅಧಿಕಾರ ಸ್ವೀಕರಿಸಿದೆ. ರಾಜ್ಯಪಾಲ ವಾಜುಬಾಯಿ ವಾಲಾ ಬಿಜೆಪಿ ಹೇಳಿದಂತೆ ಕೇಳುತ್ತಿದ್ದಾರೆ. ಬಿಜೆಪಿಗೆ ಅವಕಾಶ ಕೊಟ್ಟ ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿಯಿಂದ ರಾಜಭವನದವರೆಗೆ ಪ್ರತಿಭಟನೆ ನಡೆಸಿದ್ದಾರೆ.