Karnataka Assembly Election- 2018

ಮತಚೀಟಿ ಹಗರಣ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

May 9, 2018, 5:28 PM IST

ಆರ್. ಆರ್. ನಗರ ಮತಚೀಟಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ನೇತೃತ್ವದ ನಿಯೋಗವು ಆಯೋಗಕ್ಕೆ ದೂರು ನೀಡಿದ್ದು, ಆರ್.ಆರ್.ನಗರದ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದೆ.