Karnataka Assembly Election- 2018
May 18, 2018, 5:11 PM IST
ಡಿ,ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆಯೇ ತರಾತುರಿಯಲ್ಲಿ ಹೈದರಾಬಾದ್ಗೆ ಕರೆದುಕೊಂಡು ಬಂದಿರುವ ಬಗ್ಗೆ ಶಾಸಕರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.