Karnataka Assembly Election- 2018
May 23, 2018, 12:52 PM IST
ಡಿಕೆಶಿ ಪ್ರಮಾಣ ವಚನಕ್ಕೂ ಮುನ್ನ ಡಿಕೆಶಿ ಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ ಕೆ ಶಿವಕುಮಾರ್ ಡಿಸಿಎಂ ಆಗಲೇಬೇಕೆಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಒಂದು ಸ್ಥಾನ ಗೆದ್ದವರಿಗೂ ಇಡೀ ರಾಜ್ಯ ಸುತ್ತಿ ಗೆಲ್ಲಿಸಿಕೊಂಡು ಬಂದವರಿಗೂ ಒಂದೇನಾ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.