Karnataka Assembly Election- 2018
May 22, 2018, 8:07 PM IST
ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತೇನೆಂದಿದ್ದ ಎಚ್.ಡಿ.ಕುಮಾರಸ್ವಾಮಿ U ಟರ್ನ್ ತೆಗೆದುಕೊಂಡಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇಂದು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ಸಾಲಮನ್ನಾ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.