Karnataka Assembly Election- 2018
May 21, 2018, 4:37 PM IST
ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಯಾರಿಗೆ ಸಿಗಲ್ಲ? ಎಂಬ ಚರ್ಚೆ ನಡೆಯುತ್ತಿರುವ ನಡುವೆ ಜೆಡಿಎಸ್ನ ಜಿ.ಟಿ.ದೇವೇಗೌಡ ಹಾಗೂ ಕಾಂಗ್ರೆಸ್ನ ರಾಮಲಿಂಗ ರೆಡ್ಡಿ ’ಮಂತ್ರಿ ಸ್ಥಾನ’ದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.