Karnataka Assembly Election- 2018
May 21, 2018, 7:06 PM IST
ಬಿಎಸ್ಪಿ ಅಧ್ಯಕ್ಷೆ ಮಾಯಾವತಿಯವರನ್ನು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿಯಾಗಿದ್ದಾರೆ. ಮಾಯಾವತಿ ನಿವಾಸಕ್ಕೆ ತೆರಳಿ ಭೇಟಿಯಾದ ಎಚ್ಡಿಕೆ, ಬುಧವಾರ ನಡೆಯುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ.