Karnataka Assembly Election- 2018
May 22, 2018, 12:03 PM IST
ಪ್ರಮಾಣ ವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಇಂದು ದಂಪತಿ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ಆಶೀರ್ವಾದ ಪಡೆದಿದ್ದಾರೆ. ಕುಮಾರಸ್ವಾಮಿಯವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.