Karnataka Assembly Election- 2018
ಕರ್ನಾಟಕಕ್ಕೆ ಇಂದು ಮಹತ್ವದ ದಿನ. ಸುಮಾರು 5 ಕೋಟಿ ಮತದಾರರು ಪ್ರಜಾತಂತ್ರದ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ, ಮಹತ್ವದ ಜವಾಬ್ದಾರಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಪ್ರಜಾತಂತ್ರದ ಹಬ್ಬ ಹೇಗೆ ನಡೆಯುತ್ತಿದೆ ಎಂಬುದರ ಸಮಗ್ರ ನೋಟ ಇಲ್ಲಿದೆ.....
ಮತದಾನ ಮಾಡಿದ ಬಳಿಕ ಸಚಿವ ರಾಮಲಿಂಗ ರೆಡ್ಡಿ ಹಾಗೂ ಪುತ್ರಿ ಸೌಮ್ಯ ರೆಡ್ಡಿ
ಕುಟುಂಬ ಸದಸ್ಯರೊಂದಿಗೆ ಬಂದು ಮತ ಚಲಾಯಿಸಿದ ಸಚಿವ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ತುಮಕೂರಿನ ಹೆಗ್ಗೆರೆ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು
ನಿಮ್ಮ ಮತ ಚಲಾಯಿಸಿ! pic.twitter.com/vpnkCjxEWl
— Anil Kumble (@anilkumble1074)ಮತದಾನಕ್ಕೂ ಮುನ್ನ ಶ್ರೀರಾಮುಲುವಿನಿಂದ ಪೂಜೆ
ಈ ಮತಗಟ್ಟೆಯಲ್ಲಿ ಎಲ್ಲೆಲ್ಲಿ ನೋಡಿದರೂ ಪಿಂಕ್...ಪಿಂಕ್..ಪಿಂಕ್ !
ಬೆಳಗಾವಿಯಲ್ಲಿ ಬುರ್ಖಾ ತೆಗೆಯಲು ಆಕ್ಷೇಪಿಸಿದ ಮಹಿಳೆ