ಕರ್ನಾಟಕಕ್ಕೆ ಇಂದು ಮಹತ್ವದ ದಿನ. ಸುಮಾರು 5 ಕೋಟಿ ಮತದಾರರು ಪ್ರಜಾತಂತ್ರದ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ, ಮಹತ್ವದ ಜವಾಬ್ದಾರಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಪ್ರಜಾತಂತ್ರದ ಹಬ್ಬ ಹೇಗೆ ನಡೆಯುತ್ತಿದೆ ಎಂಬುದರ ಸಮಗ್ರ ನೋಟ ಇಲ್ಲಿದೆ.....
ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಪುತ್ರ ಡಾ. ಯತೀಂದ್ರ ಜೊತೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ.
ಮತದಾನ ಮಾಡಿದ ಬಳಿಕ ಸಚಿವ ರಾಮಲಿಂಗ ರೆಡ್ಡಿ ಹಾಗೂ ಪುತ್ರಿ ಸೌಮ್ಯ ರೆಡ್ಡಿ
ಕುಟುಂಬ ಸದಸ್ಯರೊಂದಿಗೆ ಬಂದು ಮತ ಚಲಾಯಿಸಿದ ಸಚಿವ ಡಿ.ಕೆ.ಶಿವಕುಮಾರ್