Karnataka Assembly Election- 2018

ಬಿ.ಸಿ.ಪಾಟೀಲ್ ಹೆಗಲ ಮೇಲೆ ಬಂದೂಕಿಟ್ಟು ಶಂಕರ್‌ಗೆ ಗುಂಡು ಹಾರಿಸಿದ್ರಾ ಕೋಳಿವಾಡ್?

May 22, 2018, 3:34 PM IST

ಮೈತ್ರಿಕೂಟ ಸರ್ಕಾರಕ್ಕೆ ಸಚಿವ ಸಂಪುಟ, ಜಿಲ್ಲಾ ಉಸ್ತುವಾರಿ ಹುದ್ದೆಗಳು ತಲೆನೋವಾಗಿ ಪರಿಣಮಿಸಿವೆ. ಹಾವೇರಿ ಜಿಲ್ಲಾ ಉಸ್ತುವಾರಿ ಹುದ್ದೆಯನ್ನು ಜಿಲ್ಲೆಯ ಏಕೈಕ ಕಾಂಗ್ರೆಸ್‌ ಶಾಸಕ ಬಿ.ಸಿ. ಪಾಟೀಲ್‌ಗೆ ನೀಡಬೇಕೆಂದು ಹಿರಿಯ  ನಾಯಕರು ಒತ್ತಾಯಿಸಿದ್ದಾರೆ. ಆ ಮೂಲಕ ಕೆಪಿಜೆಪಿಯ ಆರ್‌. ಶಂಕರ್‌ಗೆ ಆ ಸ್ಥಾನವನ್ನು ತಪ್ಪಿಸಲು ಕೆ.ಬಿ.ಕೋಳಿವಾಡ್ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.