Karnataka Assembly Election- 2018
May 8, 2018, 9:14 PM IST
ಮೇಲುಕೋಟೆಯಲ್ಲಿ ಸ್ವರಾಜ್ ಇಂಡಿಯಾ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಪರ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ನಡೆಸುತ್ತಿದ್ದ ವೇಳೆ, ಜೆಡಿಎಸ್ ಕಾರ್ಯಕರ್ತನೋರ್ವ ಪಕ್ಷದ ಬಾವುಟವನ್ನು ಪ್ರದರ್ಶಿಸಿದ್ದಾನೆ. ಆಕ್ರೋಶಗೊಂಡ ರೈತಸಂಘದ ಕಾರ್ಯಕರ್ತರು ಆತನಿಗೆ ಥಳಿಸಿದ ಘಟನೆ ನಡೆದಿದೆ.