Karnataka Assembly Election- 2018
Apr 29, 2018, 1:54 PM IST
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಆಗಿರುವ ಎಡವಟ್ಟುಗಳ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರಗೈದಿದ್ದಾರೆ. ಖುದ್ದು ಸಿದ್ದರಾಮಯ್ಯರ ಕಾಂಗ್ರೆಸ್ ಪಕ್ಷಕ್ಕೆ ಕನ್ನಡ ಸರಿಯಾಗಿ ಬಳಸಲು ಬಾರದಿದ್ದರೂ , ಇತರರಿಗೆ ಕನ್ನಡ ಪಾಠ ಹೇಳಿಕೊಡುತ್ತಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.