Karnataka Assembly Election- 2018

ತಪ್ಪದೇ ಮತ ಹಾಕುವಂತೆ ಆಗ್ರಹಿಸಿದ ಕ್ರಿಕೆಟಿಗ ರಾಹುಲ್ ದ್ರಾವಿಡ್

May 12, 2018, 11:15 AM IST

ಚುನಾವಣಾ ರಾಯಭಾರಿ ರಾಹುಲ್ ದ್ರಾವಿಡ್ ಮತದಾನ ಮಾಡಿದ್ದಾರೆ. ಪ್ರತಿಯೊಬ್ಬರೂ ತಪ್ಪದೇ ಮತ ಹಾಕಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.