Karnataka Assembly Election- 2018
Apr 27, 2018, 6:15 PM IST
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೆಂಪಲ್ ರನ್ ಇತ್ತೀಚಿಗೆ ಹೆಚ್ಚಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ದೇವಸ್ಥಾನಗಳಿಗೆ ಎಡತಾಗುತ್ತಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಅವರ ಇಡೀ ದಿನದ ಕಾರ್ಯಕ್ರಮದಲ್ಲಿ ಏನೆಲ್ಲಾ ಮಾಡಿದ್ದಾರೆ ಇಲ್ಲಿದೆ ನೋಡಿ.