Karnataka Assembly Election- 2018
ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು(ಮೇ.16): ಎಐಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕುದುರೆ ವ್ಯಾಪಾರದ ಪ್ರಕ್ರಿಯೆಗಳು ಶುರುವಾಗಿರುವ ಹಿನ್ನಲೆಯಲ್ಲಿ ರಮ್ಯಾ ಬಿಜೆಪಿ ವಿರುದ್ಧ ಟ್ವೀಟ್ ವಾರ್ ಶುರುವಿಟ್ಟುಕೊಂಡಿದ್ದಾರೆ.
ಕೇಂದ್ರ ಹಣಕಾಸು ಸಚಿವರಾಗಿರುವ ಪಿಯೂಶ್ ಗೋಯಲ್ ಈ ಹಿಂದೆ ಗುಜರಾತ್ ಉದ್ಯಮಿಯೊಬ್ಬರ ಮೂಲಕ ಶಾಸಕ ಖರೀದಿ ಯತ್ನಸಿದ್ದರು. ಈಗ ಅದೇ ಹಾದಿಯನ್ನು ರಾಜ್ಯದಲ್ಲಿ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು' ಕಾಂಗ್ರೆಸ್- ಜೆಡಿಎಸ್ ಶಾಸಕರ ಖರೀದಿ ಯತ್ನಕ್ಕೆ ರಮ್ಯಾ ಟ್ವೀಟ್ ಮಾಡಿದ್ದಾರೆ.
Who is this businessman from Gujarat bankrolling BJP’s bid to buy MLA’s in Karnataka? What deal has the BJP struck with him? Will public sector banks have to pick up the tab for BJP’s corruption? Will our temporary FM respond?
— Divya Spandana/Ramya (@divyaspandana)