Karnataka Assembly Election- 2018
May 4, 2018, 6:50 PM IST
ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಶುಕ್ರವಾರ ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಪ್ರಚಾರ ನಡೆಸಿದ್ದಾರೆ. ಈ ಹಿಂದೆ ಕೆ.ಆರ್.ನಗರದ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪರವಾಗಿ ಯಶ್ ಪ್ರಚಾರ ಕೈಗೊಂಡಿದ್ದರು.