Karnataka Assembly Election- 2018
May 8, 2018, 7:25 PM IST
ಮಳವಳ್ಳಿ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ. ನರೇಂದ್ರ ಸ್ವಾಮಿ ಪರ ಚುನಾವಣಾ ಪ್ರಚಾರ ಕೈಗೊಂಡ ಸಿಎಂ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ನರೇಂದ್ರ ಮೋದಿಗೆ ನೀಡಿದ ಪ್ರತಿ ಓಟು ನನಗೆ ನೀಡಿದಂತೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಜನರಿಗೆ ಅಚ್ಚರಿಯನ್ನುಂಟುಮಾಡಿದ್ದಾರೆ