ಚಿತ್ರದುರ್ಗದಲ್ಲಿ ಭಾರೀ ಮಳೆ: ಸಿಡಿಲು ಬಡಿದು 106 ಕುರಿಗಳ ಸಾವು, ಕಂಗಾಲಾದ ಕುರಿಗಾಹಿಗಳು..!

Published : Aug 17, 2024, 09:11 AM IST
ಚಿತ್ರದುರ್ಗದಲ್ಲಿ ಭಾರೀ ಮಳೆ: ಸಿಡಿಲು ಬಡಿದು 106 ಕುರಿಗಳ ಸಾವು, ಕಂಗಾಲಾದ ಕುರಿಗಾಹಿಗಳು..!

ಸಾರಾಂಶ

ಅಂಜಿನಯ್ಯಗೆ ಸೇರಿದ 90 ಕುರಿಗಳು ಹಾಗೂ ಓಬಣ್ಣಗೆ ಸೇರಿದ 16 ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಕುರಿಗಳ‌ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ.    

ಚಿತ್ರದುರ್ಗ(ಆ.17):  ಸಿಡಿಲು ಬಡಿದು ಬರೋಬ್ಬರಿ 106 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಬಳಿ ನಿನ್ನೆ(ಶುಕ್ರವಾರ) ನಡೆದಿದೆ. 

ಅಂಜಿನಯ್ಯಗೆ ಸೇರಿದ 90 ಕುರಿಗಳು ಹಾಗೂ ಓಬಣ್ಣಗೆ ಸೇರಿದ 16 ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಕುರಿಗಳ‌ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ.  

ಬೆಂಗಳೂರು: 12 ಗಂಟೆಯಲ್ಲಿ 52MM ಮಳೆ : ಇನ್ನು 5 ದಿನ ಮುಂದುವರಿಯಲಿದೆ ವರ್ಷಧಾರೆ : ಯೆಲ್ಲೋ ಅಲರ್ಟ್

ಕಳೆದ ರಾತ್ರಿ ಜಾಜೂರು ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿವೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ಜೈಲಿಗೆ ಹಾಕ್ಲಿ, ನೇಣಿಗೇ ಹಾಕ್ಲಿ..ವಂದೇ ಮಾತರಂ ಎರಡು ಚರಣ ಮಾತ್ರ ನಾವು ಹಾಡೋದು: KPCC ಅಧ್ಯಕ್ಷ ಬಿಕೆ ಹರಿಪ್ರಸಾದ್‌
ಯಶವಂತಪುರ, KSR ಬೆಂಗಳೂರು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಕನಿಷ್ಠ ಸೌಲಭ್ಯಗಳೇ ಇಲ್ಲ: ರೈಲ್ವೆ ಇಲಾಖೆಗೆ CAG ತರಾಟೆ